ಹಳಿಯಾಳ:ಬಿ ಜೆ ಪಿ ವಿಶ್ವಾಸಮತ ಗಳಿಸಲು ವಿಫಲವಾದ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೇಸ್ ತಾಲೂಕ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದೆಲ್ಲೆಡೆ ಪಟಾಕಿ ಸಿಡಿಸಿಸ ಸಂಭ್ರಮಿಸಿದ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕÀ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪಟ್ಟಣದೆಲ್ಲೆಡೆ ಘೋಷಣೆಗಳನ್ನು ಜೈಕಾರ ಹಾಕುತ್ತಾ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು. ಕಾಂಗ್ರೇಸ್ ಮುಖಂಡರಾದ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ … [Read more...] about ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
ಸತ್ಯಜೀತ ಗಿರಿ
ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಹಳಿಯಾಳ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನದ ಅಂಗವಾಗಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಮಿಟಿಯಿಂದ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ನಾಯಕನ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಸÀ ಕೊರ್ವೆಕರ ನೇತೃತ್ವದಲ್ಲಿ ಪುರಸಭೆ ಸದಸ್ಯರಾದ ಪ್ರೇಮಾ ತೊರಣಗಟ್ಟಿ, ಸತ್ಯಜೀತ ಗಿರಿ, ಉಮೇಶ ಬೊಳಶೆಟ್ಟಿ, ಸುರೇಶ ತಳವಾರ, ಅನಿಲ ಫರ್ನಾಂಡಿಸ್, ಮಾಲಾ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ
ಹಳಿಯಾಳ: ದಿ.7 ರಂದು ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳಿಯಾಳ ಯುಥ್ ಕಾಂಗ್ರೇಸ್ ಕಮಿಟಿಯವರು ಹಾಗೂ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮ ಪ್ರಚಾರ ನಡೆಸಿದರು. ಯುಥ್ ಕಾಂಗ್ರೇಸ್ ಮುಖಂಡ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ನೇತೃತ್ವದಲ್ಲಿ ಇಲ್ಲಿಯ ಶ್ರೀ ಶಿವಾಜಿ ಕ್ರೀಡಾಂಗಣದಿಂದ ಪ್ರಾರಂಭವಾದ ಬೈಕ್ ರ್ಯಾಲಿಯನ್ನು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ