ಭಟ್ಕಳ: ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ನಾವು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ ಎಂದು ಹಿಂದೂ ಜಾಗರಣಾ ವೇದಿಕೆಯ ಉತ್ತರ ಪ್ರಾಂತ ಸಂಚಾಯಕ ಕೃಷ್ಣಮೂರ್ತಿ ಹೇಳಿದರು. ಅವರು ಇಲ್ಲಿನ ಬೈಲೂರು ನೀರಗದ್ದೆಯಲ್ಲಿರುವ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಟ್ಕಳದಲ್ಲಿ 1993ರ ಗಲಭೆಯ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ … [Read more...] about ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ
ಸತ್ಯನಾರಾಯಣ ಪೂಜೆ
ಸತ್ಯನಾರಾಯಣ ಪೂಜೆ ‘ರಾಮಕ್ಷತ್ರಿಯ ವಿಜಯ’ ಪುಸ್ತಕ ಬಿಡುಗಡೆ
ಹೊನ್ನಾವರ; ಶ್ರೀ ಸ್ವರ್ಣವಲ್ಲಿ ರಾಮಕ್ಷತ್ರಿಯ ಪರಿಷತ್ ಹೊನ್ನಾವರ, ರಾಮಕ್ಷತ್ರಿಯ ಸಮಾಜದ ಬೃಹತ್ ಸಮಾವೇಶ ಸಮಿತಿ ಕೋಕ್ಕೆಶ್ವರ ಹಾಗೂ ರಾಮಕ್ಷತ್ರಿಯ ಸಮಾಜ ಹೊನ್ನಾವರ ಇವರ ಆಶ್ರಯದಲ್ಲಿ ಸಾಮೋಹಿಕ 1008 ಕಲಶ ಸ್ಥಾಪನೆ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ದುರ್ಗಾಕೇರಿಯ ಲಕ್ಷ್ಮೀನಾರಾಯಣ ಸಬಾಭವನದಲ್ಲಿ ಜರುಗಿತು.ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತಿ ಸ್ವಾಮಿಜಿಯವರ ದಿವ್ಯ ಸಾನಿರ್ಧಯದಲ್ಲಿ ಕಾರ್ಯಕ್ರಮ ನಡೆದಿದ್ದು, ಕಳೆದ ವರ್ಷ ನಡೆದಿದ್ದ ಬೃಹತ್ ಸಮಾವೇಶದ … [Read more...] about ಸತ್ಯನಾರಾಯಣ ಪೂಜೆ ‘ರಾಮಕ್ಷತ್ರಿಯ ವಿಜಯ’ ಪುಸ್ತಕ ಬಿಡುಗಡೆ
ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ;ಉಪನ್ಯಾಸಕ ಕೆ.ಎಸ್.ಹೆಗಡೆ
ಹೊನ್ನಾವರ: ಭಾರತದಲ್ಲಿ ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ ಎಂದು ಉಪನ್ಯಾಸಕ ಕೆ.ಎಸ್.ಹೆಗಡೆ ಹೇಳಿದರು. ಚಿಕ್ಕೊಳ್ಳಿಯ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಧರ್ಮದ ಮೇಲೆ … [Read more...] about ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ;ಉಪನ್ಯಾಸಕ ಕೆ.ಎಸ್.ಹೆಗಡೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ
ಕಾರವಾರ: ಸದಾಶಿವಗಡದ ಸದಿಚ್ಚಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಶುಕ್ರವಾರ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ ನಡೆಸಲಾಯಿತು. 300ಕ್ಕೂ ಅಧಿಕ ದಂಪತಿಗಳು ಭಾಗವಹಿಸಿ ಪೂಜಾ ಕಾರ್ಯ ನೆರವೇರಿಸಿದರು. ನಂತರ ನಡೆದ ಸಭೆಯಲ್ಲಿ ಮಾಜಿ ಶಾಸಕ ಗಂಗಾಧರ ಭಟ್ಟ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಸಂಘ ಶ್ರಮಿಸುತ್ತಿರುವದನ್ನು ಬಣ್ಣಿಸಿದರು. ವ್ಯಸನ ಮುಕ್ತ ಮಾನವನಿಂದ ಉತ್ತಮ ಪರಿಸರ ನಿರ್ಮಾಣ ಸಾದ್ಯವಿದೆ ಎಂದು ಅವರು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ
ವರ್ಧಂತಿ ಮಹೋತ್ಸವ
ಹೊನ್ನಾವರ :ತಾಲೂಕಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತುಂಬೊಳ್ಳಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮವು ಏಪ್ರಿಲ್ 27 ಗುರುವಾರದಂದು ನೆರವೇರಿಸಲಾಗುತ್ತದೆ. ಶ್ರೀ ಕ್ಷೇತ್ರ ತುಂಬೊಳ್ಳಿಯಲ್ಲಿ ಅಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ಶುದ್ಧಿಕರ್ಮ, ಗಣಪತಿ ಪೂಜೆ, ಸ್ವಸ್ಥಿಕ್ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ, ಸತ್ಯನಾರಾಯಣ ಪೂಜೆ, ಆದಿವಾಸ ಹೋಮ, ತತ್ವ ಹೋಮಾದಿಗಳು,ಪೂರ್ಣಾಹುತಿ ಕುಂಬಾಭಿಷೇಕ, ಮದ್ಯಾಹ್ನ ಪೂಜಾ, ಮದ್ಯಾಹ್ನ ಬಲಿ, ತೀರ್ಥ … [Read more...] about ವರ್ಧಂತಿ ಮಹೋತ್ಸವ