ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ
ಸತ್ಯಾಗ್ರಹ
ನ್ಯಾಯಯುತವಾಗಿ ನೀಡಬೇಕಾದ ಬೆಸಿಗೆ ರಜೆ ನೀಡಿ- ಅಂಗನವಾಡಿ ನೌಕರರಿಂದ ಉಪನಿರ್ದೇಶಕರಿಗೆ ಮನವಿ
ಹಳಿಯಾಳ :ಎರಡು ದಶಕಗಳ ಹಿಂದೆ ನ್ಯಾಯಯುತವಾಗಿ ಹೋರಾಟ ನಡೆಸಿ ಪಡೆಯಲಾಗಿದ್ದ ಅಂಗನವಾಡಿ ನೌಕರರಿಗೆ ನೀಡಲಾಗುವ ಬೇಸಿಗೆಯ 15 ದಿನಗಳ ಕಾಲದ ಹಕ್ಕು ರಜೆಯನ್ನು ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರಿಗೆ ಎಕಕಾಲದಲ್ಲಿ ನೀಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮನವಿ ನೀಡುವ ಮೂಲಕ ಆಗ್ರಹಿಸಿದ್ದಾರೆ. ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ತೆರಳಿ ಉಪನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಸಿಡಿಪಿಒ … [Read more...] about ನ್ಯಾಯಯುತವಾಗಿ ನೀಡಬೇಕಾದ ಬೆಸಿಗೆ ರಜೆ ನೀಡಿ- ಅಂಗನವಾಡಿ ನೌಕರರಿಂದ ಉಪನಿರ್ದೇಶಕರಿಗೆ ಮನವಿ
ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಕಾರವಾರ:ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಶಿಫಾರಸ್ಸಿನಂತೆ ಮಾಸಿಕ ಪಿಂಚಣಿ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾ.ಕ.ರ.ಸಾ.ಸಂ. ನಿವೃತ್ತ ನೌಕರರ ಸಂಘದವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಸಂಸತ್ಗೆ ನೀಡಿದ ವರದಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿಲ್ಲ. 21 ಸಾವಿರ … [Read more...] about ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ