ಹಳಿಯಾಳ:- ಹಲವು ರೀತಿಯ ಕಾನೂನುಗಳ ಉಲ್ಲಂಘಟನೆಗೆ, ಸರ್ಕಾರ ಕಾರ್ಯಕ್ಷಮತೆ ಕುಂದುವುದಕ್ಕೆ ಮತ್ತು ಕನಿಷ್ಠ ಮಾನವೀಯ ಹಕ್ಕುಗಳು ಇಲ್ಲದಂತೆ ಮಾಡುತ್ತಿರುವ ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಕರ್ನಾಕಟ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯವರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ನೌಕರರ ಮಹಾಒಕ್ಕೂಟಕ್ಕೆ … [Read more...] about ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.