ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಅಧ್ಯಕ್ಷ ಜೈನಾಬಿ ಸಾಬ್ ಇವರ ವಿರುದ್ಧ ಒಟ್ಟು 14 ಸದಸ್ಯರು ಅವಿಶ್ವಾಸ ವ್ಯಕ್ತ ಪಡಿಸಿರುವುದರ ಕುರಿತು ವಿವರವಾದ ವರದಿಯನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅದರಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಈ ಕುರಿತು ಎಲ್ಲರೊಡನೆ ಚರ್ಚಿಸಿ ಮಾಹಿತಿ ಸಂಗ್ರಹಿಸಿ ವಿವರ ನೀಡಲು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. … [Read more...] about ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ವಿಫ್ ಜಾರಿ
ಸದಸ್ಯರಿಗೆ
ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ
ಕಾರವಾರ: ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ನಾಮಕಾವಸ್ಥೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಕೆಡಿಪಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ. ಈ ಕುರಿತು ಸಭೆಯಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ನಾಮ ನಿರ್ದೇಶಿತ ಸದಸ್ಯರಿಗೆ ಅಧಿಕಾರಿಗಳು ಗೌರವ ಕೊಡುವದಿಲ್ಲ. ಸದಸ್ಯರ ಹೆಸರು ಸೂಚಿಸುವ ನಾಮ ಫಲಕವನ್ನು ಹಾಕಿಲ್ಲ. ನಾಮನಿರ್ದೇಶಿತ ಸದಸ್ಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಾಮ ನಿರ್ದೇಶಿತರು ಗಮನಕ್ಕೆ ತಂದ ಒಂದೇ ಒಂದು … [Read more...] about ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ
*ಪ್ರತಿ ದಿನವೂ ವ್ಯಾಪಾರ. ಸದಸ್ಯರಿಗೆ ಸರ್ವರೀತಿಯಲ್ಲೂ ಸಹಕಾರ*
ಟಿ ಎಸ್ ಎಸ್ ಶಿರಸಿಯ ವ್ಯಾಪಾರಿ ಅಂಗಳವು ಅಡಿಕೆ ಬೆಳೆಗಾರರ ಹಾಗು ವ್ಯಾಪಾರಸ್ಥರ ನೆಚ್ಚಿನ ಹಾಗು ಪೂಜ್ಯ ಸ್ಥಳವಾಗಿದ್ದು, ಪ್ರತಿದಿನದ ಅಡಿಕೆ ಮಾರುಕಟ್ಟೆಯ ಟ್ರೆಂಡ್ ಅನ್ನು ನಿರ್ಧರಿಸುವ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತಿದೊಡ್ಡ ಹಣಕಾಸು ವ್ಯವಹಾರ ನಡೆಸುವ ಮಾರುಕಟ್ಟೆಯಾಗಿದೆ.*ಏನಿದು ಪ್ರತಿದಿನ ವ್ಯಾಪಾರ?* ರವಿವಾರ ಹಾಗು ಕೆಲವೇ ಕೆಲ ಸರ್ಕಾರಿ ರಜೆ ಹೊರತು ಪಡಿಸಿದಂತೆ ವಾರದ ಉಳಿದೆಲ್ಲ ದಿನ / ವರ್ಷದ ಬಹುತೇಕ ದಿನ ನಿರಂತರ ಅಡಿಕೆ ವ್ಯಾಪಾರ ನಡೆಯುವ … [Read more...] about *ಪ್ರತಿ ದಿನವೂ ವ್ಯಾಪಾರ. ಸದಸ್ಯರಿಗೆ ಸರ್ವರೀತಿಯಲ್ಲೂ ಸಹಕಾರ*