ಹಳಿಯಾಳ :- ತಾಲೂಕಿನ ಹವಗಿ ಗ್ರಾಮದಲ್ಲಿರುವ ಜಿನ ಮಂದಿರದ ಎದುರಿನ ಕಲ್ಯಾಣಿ(ನೀರಿನ ಹೊಂಡ)ವನ್ನು ಹವಗಿ ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ಭಾನುವಾರ ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದರು. ಕಳೆದ ಅನೇಕ ವರ್ಷಗಳಿಂದ ನೀರಿನ ಹೊಂಡ(ಕಲ್ಯಾಣಿ)ಯಲ್ಲಿ ಬೆಳೆದು ನಿಂತಿದ್ದ ಗಿಡ ಗಂಟಿಗಳನ್ನು ಹವಗಿ ಗ್ರಾಮದ ದಿಗಂಬರ ಜೈನ್ ಮಿಲನ ಕಾರ್ಮಿಕರು, ಸದಸ್ಯರು, ಬಸವೇಶ್ವರ ಶರ್ಯತ್ತು ಕಮೀಟಿ ಸದಸ್ಯರು ಹಾಗೂ ಗ್ರಾಮದ ಹಲವರು ಸ್ವಯಂ ಪ್ರೇರಣೆಯಿಂದ ಭಾನುವಾರ ಬಿಟ್ಟು ಬಿಡದೆ … [Read more...] about ಹವಗಿ ಗ್ರಾಮದ ಜೀನ ಮಂದಿರದ ಎದುರಿನ ಕಲ್ಯಾಣಿಯನ್ನು ಸ್ವಚ್ಚಗೊಳಿಸಿದ ಗ್ರಾಮಸ್ಥರು
ಸದಸ್ಯರು
ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ: ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮvುÀ್ತ ಸಾಂಸ್ಕøತಿಕ ಸಂಸ್ಥೆ, ಹಡಿನಬಾಳ ಇದರ ರಾಷ್ಟ್ರೀಯ ಸಂಗೀತೋತ್ಸವ ಪಂ| ಜಿ.ಆರ್.ಭಟ್ಟ, ಬಾಳೆಗz್ದÉ ಇವರ ಸಂಸ್ಮರಣೆ ಹಾಗೂ ಇವರದೇ ಹೆಸರಲ್ಲಿ ನೀಡುವ ‘ರಾಗಶ್ರೀ ಪ್ರಶಸ್ತಿ’ ಪ್ರದಾನ ಸಮಾರಂ¨Àsವು ಶ್ರೀ ವಿಷ್ಣುಮೂರ್ತಿ ದೇವಾಲಯದ ಆವಾರದಲ್ಲಿ ಏ.14ರ ಮಧ್ಯಾಹ್ನ ಮೂರು ಘಂಟೆಯಿಂದ ವಿದ್ಯಾರ್ಥಿಗಳ ಸಂಗೀತದೊಂದಿಗೆ ಆರಂಭವಾಗುವುದು. ಸಂಜೆ 6.00 ಗಂಟೆಗೆ ಸರಿಯಾಗಿ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ … [Read more...] about ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ ಲಯನ್ಸ ಭವನದಲ್ಲಿ ಲಯನ್ಸ್ ಜೊನ್ ಅಡ್ವಸರಿ ಸಭೆ
ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸ ಸಭಾ ಭವನದಲ್ಲಿ 6ನೇ ರಿಜನ್ 2ನೇ ಜೋನಿನ ಅಡ್ವೆಸರಿ ಸಭೆ ಜೊನ್ ಚೇರಮನ್ ಮಂಜುನಾಥ ಜನ್ನು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಜೊನಿನ ಅಡಿಯಲ್ಲಿ ಬರುವ, ಹೊನ್ನಾವರ ಮುರ್ಡೇಶ್ವರ, ಗೋಕರ್ಣ, ಕಾರವಾರ ಕ್ಲಬ್ಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.ಕ್ಲಬ್ಗಳು ನಡೆಸಿದ ಸೇವಾ ಕಾರ್ಯ ಚಟುವಟಿಕೆಗಳ ಬಗ್ಗೆ ವರದಿಯಲ್ಲಿ ತಿಳಿಸಲಾಯಿತು.ಜೋನಿನಲ್ಲಿ ಬರುವ ಎಲ್ಲ ಕ್ಲಬ್ಗಳು ಉತ್ತಮವಾಗಿ ವಿವಿಧ ಕಾರ್ಯಕ್ರಮ ಮಾಡುತ್ತಿರುವ … [Read more...] about ಹೊನ್ನಾವರ ಲಯನ್ಸ ಭವನದಲ್ಲಿ ಲಯನ್ಸ್ ಜೊನ್ ಅಡ್ವಸರಿ ಸಭೆ
ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯವರೆಗೆ ಭೂದೃಶ್ಯ ಯಾತ್ರೆ
ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯೆಡೆಗೆ “ಭೂ ದೃಶ್ಯ ಯಾತ್ರೆ – 2018” ಎಂಬ ಒಂದು ವಿಶಿಷ್ಠ ಕಾರ್ಯಕ್ರಮವನ್ನು ಪರಿಸರಾಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ಆಯೋಜಿಸಲಾಗಿದ್ದು , ಅದರ ಉದ್ಘಾಟನೆಯನ್ನು ಕಾಸರಕೋಡ ಇಕೋ ಪಾರ್ಕನಲ್ಲಿ ಮಂಕಾಳು ಎಸ್. ವೈದ್ಯ, ಶಾಸಕರು, ಭಟ್ಕಳ ಮತ್ತು ಹೊನ್ನಾವರ ಕ್ಷೇತ್ರ ಇವರು ಯಾತ್ರೆಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಉದ್ಘಾಟಿಸಿ, ಭಾಗವಹಿಸಿದ ಎಲ್ಲಾ ಪ್ರಕೃತಿ … [Read more...] about ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯವರೆಗೆ ಭೂದೃಶ್ಯ ಯಾತ್ರೆ
ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಹಳಿಯಾಳ:- ಧಾರವಾಡದ ವಕೀಲ ಬಿಐ ದೊಡಮನಿ ಮೇಲೆ ಅಪರಿಚಿತರು ಸೋಮವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ಖಂಡಿಸಿ ಹಳಿಯಾಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು. ಎಂದಿನಂತೆ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಹಾಜರಾಗಲು ಬಂದಿದ್ದ ಧಾರವಾಡ, ಯಲ್ಲಾಪೂರ, ದಾಂಡೇಲಿ … [Read more...] about ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ