ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಅಧಿಕಾರಿಗಳು ಬಾರದಿರುವದಕ್ಕೆ ಅಧಿಕಾರಿಗಳ ವಿರುದ್ದ ಸದಸ್ಯರು ಸಿಡಿಮಿಡಿಗೊಂಡರು.ತಾ.ಪಂ ಸಭಾಭವನದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾಗಿರುವುದನ್ನು ಗಮನಿಸಿದ ಸದಸ್ಯರಾದ ಪ್ರಶಾಂತ ಗೋವೆಕರ್, ಮಾರುತಿ ನಾಯ್ಕ, ಸುರೇಂದ್ರ ಗಾಂವಕರ್ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ಪ್ರತಿ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕೆಂದರೆ ಗೈರಾಗುತ್ತಿದ್ದಾರೆ. ಇದರಿಂದ ಪ್ರಗತಿಗೆ … [Read more...] about ಬಾರದಿರುವ ಅಧಿಕಾರಿಗಳು, ಸಿಡಿಮಿಡಿಗೊಂಡ ಸದಸ್ಯರು
ಸದಸ್ಯರು
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು