ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’