ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ
ಸನ್ಮಾನ
ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ
ಹಳಿಯಾಳ: ಇಂದಿನ ಯಾಂತ್ರಿಕ ಬದುಕಿನಲ್ಲಿ ಮನಸ್ಸು ಕಲುಷಿತಗೊಂಡು ಅಶಾಂತಿಯಿಂದ ಕೂಡಿದ್ದು ಒತ್ತಡ ಮುಕ್ತ ಜೀವನಕ್ಕಾಗಿ ರಾಜಯೋಗ ಸಹಕಾರಿಯಾಗಿದೆ ಎಂದು ಹಾನಗಲ್ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬಿ.ಕೆ ಶೈಲಾಜಿ ಅಕ್ಕ ಹೇಳಿದರು. ಪಟ್ಟಣದ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಪುರಸಭೆಯ ನೂತನ ಸದಸ್ಯರಿಗೆ ಹಮ್ಮಿಕೊಂಡ ಈಶ್ವರೀಯ ಸನ್ಮಾನ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಹಳಿಯಾಳ ಪುರಸಭೆಯ ನೂತನ 23 ವಾರ್ಡನ … [Read more...] about ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ
ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ
ಹೊನ್ನಾವರ :ತಾಲೂಕಿನ ಸೋಶಿಯಲ್ ಕ್ಲಬ್ನಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನದ ವಾರ್ಷಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಸುಮುಖಾನಂದ ಜಲವಳ್ಳಿ ದೀಪ ಬೆಳಗಿ ಉದ್ಘಾಟಿಸಿನಂತರಮಾತನಾಡಿ ಬೆಳಕಿನ ಕಡೆಗೆ ಮುಖ ಮಾಡಲು ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಪ್ರಶಸ್ತಿಯನ್ನೂ ಕೊಟ್ಟು ಗುರುತಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿ ಎಂದುರು. ಪಂಪ ಪ್ರಶಸ್ತಿ ಪುರಸ್ಕøತ ಹಿರಿಯ ಸಾಹಿತಿ ಬಿ.ಎ … [Read more...] about ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ
ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ