ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಸಭಾಭವನ
ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ