ಹೊನ್ನಾವರ:ಮನುಷ್ಯನ ಆತ್ಮರಕ್ಷಣೆಗೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಸಂರಕ್ಷಣೆಗೆ ಬಂದೂಕಿನ ಬಳಕೆ ಅತೀ ಅವಶ್ಯವಿದ್ದು ಅದರ ತರಬೇತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಹೇಳಿದರು. ಪಟ್ಟಣದ ಶರಾವತಿ ಕಲಾಮಂದಿರದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಭಟ್ಕಳ ಉಪವಿಭಾಗದ ವ್ಯಾಪ್ತಿಯ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ … [Read more...] about ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
ಸಭಾಭವನ
ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ಕುಮಟಾ: ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ … [Read more...] about ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.