ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ 77-ಕಾರವಾರ, ವಿಧಾನ ಸಭಾ ಕ್ಷೇತ್ರದ ಕಾರವಾರ ತಾಲ್ಲೂಕಿನಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿಗೆ ಅರ್ಜಿ ನಮೂನಾ ನಂ.6, 6ಎ, 7, 8, 8ಎ ಸಲ್ಲಿಸಲು ನವ್ಹಂಬರ 15 ರಿಂದ 30 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ. ಇಲ್ಲಿಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ … [Read more...] about ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ
ಸಭಾ ಕ್ಷೇತ್ರ
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್