• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಭಾ ಭವನ

ಹೊನ್ನಾವರ ಲಾಯನ್ಸ ಕ್ಲಬ್‍ನಿಂದ ರೀಜನ್ ಮೀಟ್ ಕಾರ್ಯಕ್ರಮ

March 1, 2018 by Sachin Hegde Leave a Comment

ಹೊನ್ನಾವರ, ಪಾರೆಸ್ಟ ಕಾಲೋನಿಯಲ್ಲಿರುವ ಲಾಯನ್ಸ ಸಭಾ ಭವನದಲ್ಲಿ ರೀಜನ್ನಿನ 10 ಲಾಯನ್ಸ ಕ್ಲಬ್ ಒಳಗೊಂಡ ರೀಜನ್ ಮೀಟ್ ಸಮಾರಂಭ ನಡೆಯಿತು. ಹೊನ್ನಾವರ, ಪಾರೆಸ್ಟ ಕಾಲೋನಿಯಲ್ಲಿರುವ ಲಾಯನ್ಸ ಸಭಾ ಭವನದಲ್ಲಿ ರೀಜನ್ನಿನ 10 ಲಾಯನ್ಸ ಕ್ಲಬ್ ಒಳಗೊಂಡ ರೀಜನ್ ಮೀಟ್ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಹಾಸನದ ಹಿಂದಿನ ಗವರ್ನರ್ À ಅಡ್ವೊಕೇಟ್ ಲಾ. ಎಚ್. ಎಸ್. ಮಂಜುನಾಥ ಮೂರ್ತಿ ಮಾತನಾಡಿ ಜೀವಿಗಳಿಗೆ ಶುದ್ಧ ಗಾಳಿ ಅತಿಮುಖ್ಯ. ಗಿಡಗಳಿಂದ ತುಂಬಿದ ವಾತಾವರಣದಿಂದ … [Read more...] about ಹೊನ್ನಾವರ ಲಾಯನ್ಸ ಕ್ಲಬ್‍ನಿಂದ ರೀಜನ್ ಮೀಟ್ ಕಾರ್ಯಕ್ರಮ

ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ

November 20, 2017 by Sachin Hegde Leave a Comment

ಕಾರವಾರ: ನಂದನಗದ್ದಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಪಾರ್ವತಿ ಶಂಕರ ಸಭಾ ಭವನ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ದೇವಾಲಯ ಸಮೀಪ ಪಾರ್ವತಿ ಶಂಕರ ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿ ಅನಧಿಕೃತವಾಗಿ ಸಭಾ ಭವನ ನಿರ್ಮಾಣ ಮಾಡಲಾಗಿದೆ. ಸರ್ವೆ ನಂ 166/2ರಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪಡೆದಿದ್ದು, 9ಮೀಟರ್ ರಸ್ತೆ ಬಿಡಬೇಕಿತ್ತು. ಆದರೆ, 3ಮೀಟರ್ ಮಾತ್ರ ರಸ್ತೆಗಾಗಿ ಜಾಗ ಬಿಡಲಾಗಿದೆ. ಇದರಿಂದ … [Read more...] about ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ

ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

November 8, 2017 by Sachin Hegde Leave a Comment

ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಜಾನಪದ ಕಲಾಪ್ರದರ್ಶನ

August 22, 2017 by Sachin Hegde Leave a Comment

ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar