ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಸಭೆಗೆ
ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ