ದಾಂಡೇಲಿ : ನಗರದ ಕರ್ನಾಟಕ ಸಂಘವನ್ನು ದುರುಪಯೋಗ ಪಡಿಸಿಕೊಂಡಿರುವುದಲ್ಲದೇ, ಸರಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಮ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.ಅವರು ಈ ಬಗ್ಗೆ ಸಂತೋಷ್ ಹೋಟೆಲಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಕರ್ನಾಟಕ ಸಂಘ ಕರ್ನಾಟಕ ಸಂಘಗಳ ನೊಂದಣಿ ಅಡಿಯಲ್ಲಿ 1987 ರಲ್ಲಿ ನೊಂದಣಿಯಾಗಿದೆ. ಈ ಸಂಸ್ಥೆಯ ಅವ್ಯವಸ್ಥೆ ಮತ್ತು ಅವ್ಯವಹಾರದ ಬಗ್ಗೆ … [Read more...] about ಕರ್ನಾಟಕ ಸಂಘವನ್ನು ದುರುಪಯೋಗ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ಖಂಡನೆ