ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಸಮಗ್ರ
ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ದಾಂಡೇಲಿ :ನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕರ ಮುಖಂಡರಾದ ಎಂ.ಬಿ ಕಟ್ಟಿ ಸಮಿತಿಯ ಉದ್ಘಾಟನೆ ನೆರವೇರಿಸಿ ಸಮಿತಿಯೂ ಪಕ್ಷಾತೀತವಾಗಿ ಹಾಗೂ ಜಾತಾತೀತವಾಗಿ ಕಾರ್ಯ ನಿರ್ವಹಿಸಿ ದಾಂಡೇಲಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಲಿ ಎಂದರು. ಮುಖ್ಯ … [Read more...] about ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಕಾರವಾರ:ಕಾರವಾರ ತಾಲ್ಲೂಕಿನಲ್ಲಿ ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮ "ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ" ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಎಲ್ಲಾ ಹೋಬಳಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜೂನ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರು ಕಾರವಾರ ಇವರ … [Read more...] about ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ