ಹೊನ್ನಾವರ: ತಾಲ್ಲೂಕಿನ ಕಡ್ಲೆಯ ಗೇರು ನೆಡುತೋಪಿನಲ್ಲಿ ಶುಕ್ರ ವಾರ ಸಂಜೆ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥರೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.ವೆಂಕಟರಮಣ ತಿಮ್ಮಣ್ಣ ಹೆಗಡೆ ಗಾಯಾಳುವಾಗಿದ್ದು, ಚಿರತೆಯೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದಾರೆ.ಸರ್ವೆ ನಂಬರ್ 50ರಲ್ಲಿರುವ ನೆಡುತೋಪಿನಲ್ಲಿ ಬರುತ್ತಿದ್ದಾಗ ಚಿರತೆಯು ಅವರ ಮೇಲೆ ಏಕಾಏಕಿ ಎರಗಿತು. ಈ ಬಗ್ಗೆ ಮಾಹಿತಿ ನೀಡಿದ ಅವರ ಸಂಬಂಧಿ ಗಣೇಶ ಹೆಗಡೆ, ‘ವೆಂಕಟರಮಣ ಅವರ ಕುತ್ತಿಗೆಯನ್ನು … [Read more...] about ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಸಮಯಪ್ರಜ್ಞೆ
ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ