ಹಳಿಯಾಳ ;- ಯಾವೊಂದು ಮಗುವು ಶಿಕ್ಷಣದಿಂದ ದೂರ ಉಳಿಯದಂತೆ ಹಾಗೂ ವಂಚಿತವಾಗದಂತೆ ನಿಗಾವಹಿಸುವುದು ಸಮಾಜದ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ ಅಭಿಪ್ರಾಯಪಟ್ಟರು. ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮ 2019-20 ಜಾಥಾಕ್ಕೆ … [Read more...] about ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಜಾಥಾ
ಸಮವಸ್ತ್ರ
ಹೊನ್ನಾವರ ಲಯನ್ಸ್ ಕ್ಲಬ್ಬಿನಿಂದ ಅಂಗವಿಕಲ ಶಾಲೆಗೆ ನೆರವು
ಹೊನ್ನಾವರ .ವಿಶ್ವ ಸೇವಾ ದಿನದ ಅಂಗವಾಗಿ ಲಯನ್ಸ್ ಕ್ಲಬ್ ಪೆದ್ರು ಪೊವೆಡಾ ವಿಶೇಷ (ವಿಕಲ ಚೇತನ) ಶಾಲೆಯ 31 ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಕೆರಂ ಬೋರ್ಡನ್ನು ಉಚಿತವಾಗಿ ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿರಸಿಯ ಲಯನ್ಸ ಡಿ.ಸಿ. ಜ್ಯೋತಿ ಭಟ್ಟ ಮಾತನಾಡಿ, ಅಂಗವೈಕಲ್ಯ ಹೊಂದಿದ ಮಕ್ಕಳ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳು ಸಮಾಜಕ್ಕೆ ಹೊರೆಯಾಗದೇ ಇರುವಂತೆ ಉಪಯುಕ್ತವಾಗುವ ರೀತಿಯಲ್ಲಿ ಬೆಳೆಸುವ ಜವಾಬ್ದಾರಿ ಪಾಲಕರೊಂದಿಗೆ ಸಮಾಜಕ್ಕೂ ಇದೆ. … [Read more...] about ಹೊನ್ನಾವರ ಲಯನ್ಸ್ ಕ್ಲಬ್ಬಿನಿಂದ ಅಂಗವಿಕಲ ಶಾಲೆಗೆ ನೆರವು
ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ಕುಮಟಾ:ತಾಲೂಕಾಮಟ್ಟದಿಂದಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದ ಮಿರ್ಜಾನಿನ ಜನತಾ ವಿದ್ಯಾಲಯದಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದಗಂಡು ಹಾಗೂ ಹೆಣ್ಣುಮಕ್ಕಳ ತಂಡಗಳಿಗೆ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಸಮವಸ್ತ್ರಗಳನ್ನು ವಿತರಿಸಿ, ಪ್ರೋತ್ಸಾಹಿಸಿ ಶುಭಹಾರೈಸಿದರು. ಅಂತೆಯೇ ಈ ಬಾರಿಯದಸರಾಕ್ರೀಡಾಕೂಟದಲ್ಲಿ ವಿಜೇತರಾಗಿಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದಬ್ಯಾಡ್ಮಿಂಟನ್ತಂಡಕ್ಕೂಸಹ ಸಮವಸ್ತ್ರಗಳನ್ನು ವಿತರಿಸಿ … [Read more...] about ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಹಳಿಯಾಳ:ಯಾವ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಪ್ರತಿಯೊಬ್ಬ ಮಗು ಶಿಕ್ಷಣ ಪಡೆಯಬೇಕು ಎಂಬ ಸದಿಚ್ಚೆಯೊಂದಿಗೆ ರಾಜ್ಯ ಸರ್ಕಾರ ಸಾಕಷ್ಟು ನೂತನ ಯೋಜನೆಗಳೊಂದಿಗೆ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಹಾಗೂ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯಪುಸ್ತಕ ವಿತರಣಾ ಗೌರವ, ಸ್ಥಾನಮಾನ … [Read more...] about ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ