ಕಾರವಾರ: ಭವಿಷ್ಯದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್ ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದೆ. ಇದಕ್ಕಾಗಿ 158.22 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಂಯುಕ್ತ ನೀರು ಸರಬರಾಜು ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರವಾರ ಅಂಕೋಲಾ ಭಾಗದ ಪಟ್ಟಣಗಳು, ಮಾರ್ಗ ಮಧ್ಯದ ಹಳ್ಳಿಗಳು, ಬಿಣಗಾದ ಸೋಲಾರಿಸ್ ಕೆಮ್ಪೆಕ್ ಲಿ. ಹಾಗೂ … [Read more...] about ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ಸಮಸ್ಯೆ
ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ