ಹಳಿಯಾಳ:- ಸಮಾಜದ ಪ್ರತಿಯೊಂದು ವರ್ಗವು ಸರ್ವಾಂಗಿಣ ಅಭಿವೃದ್ಧಿ ಹೊಂದಲು ಸರ್ಕಾರ ಅನೇಕ ಸೌಲಭ್ಯಗಳನ್ನು ಯೋಜನೆಗಳ ಮುಖಾಂತರ ರೂಪಿಸುತ್ತದೆ ಯೋಜನೆಗಳನ್ನು ಕಾನೂನು ರಿತ್ಯ ಅರಿತು ಪ್ರತಿಯೊಬ್ಬರು ತಮ್ಮ ಹಕ್ಕನ್ನು ಪಡೆಯಿರಿ ಎಂದು ನ್ಯಾಂiÀiದೀಶೆÀ ಶಿಲ್ಪಾ ಎಚ್ಎ ಹೇಳಿದರು. ತಾಲೂಕಿನಾದ್ಯಂತ ನವೆಂಬರ 18 ರವರೆಗೆ ನಡೆಯಲಿರುವ ಮನೆಬಾಗಿಲಿಗೆ ತೆರಳಿ ಕಾನೂನು ಅರಿವು ಕಾರ್ಯಕ್ರಮ ಇಂದು ಪಟ್ಟಣದ ಹೊಸುರಗಲ್ಲಿ ಹಾಗೂ ಸ್ಲಂ ಏರಿಯಾದಲ್ಲಿ ಭೇಟಿ … [Read more...] about ನ.18ರ ವರೆಗೆ ನಡೆಯಲಿದೆ ಮನೆ ಬಾಗಿಲಿಗೆ ತೆರಳಿ ಕಾನೂನು ಅರಿವು ಕಾರ್ಯಕ್ರಮ ಪ್ರತಿಯೊಬ್ಬರು ಕಾನೂನಿನ ಅರಿವು ಪಡೆಯಿರಿ ಹಳಿಯಾಳ ನ್ಯಾಯಾಧೀಶರಿಂದ ಕರೆ