ಭಟ್ಕಳ: ಕೋವಿಡ್ ಸಾಂಕ್ರಾಮಿಕ ರೋಗದ ಮರು ವಿಶ್ಲೇಷಣೆ ಹಾಗೂ ಸಾಮಾಜಿಕ ಜಾಗ್ರತಿ ಮೂಡಿಸುವ ಸಭೆಯು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಮಾಜದ ಮುಖಂಡರ ಉಪಸ್ಥಿತಿಯಲ್ಲಿ ನಡೆಸಲಾಯಿತು.ಸಭೆಯ ಆರಂಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಮಾತನಾಡಿ ' ಸದ್ಯ ಕೋವಿಡ್ ಎರಡನೇ ಹಂತ ಬೇರೆ ದೇಶದಲ್ಲಿ ಕಂಡು ಬಂದಿದೆ. ಅಲ್ಲಿಂದ ನಮ್ಮ ದೇಶದ ಜನರು ಜಿಲ್ಲೆಗೆ ಆಗಮಿಸುವ ಜಿಲ್ಲೆ, … [Read more...] about ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’