ಹಳಿಯಾಳ:- ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕೂಡಲೇ ಜೈನ ಸಮಾಜದ ಕ್ಷಮೆ ಕೊರಬೇಕೆಂದು ಹಳಿಯಾಳದ ಜೈನ ಸಮುದಾಯ ಆಗ್ರಹಿಸಿದೆ. ತಾಲೂಕಿನ ತೇರಗಾಂವ ಹಾಗೂ ಹವಗಿ ಗ್ರಾಮದ ಜೈನ ಧರ್ಮಿಯರು ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಸಮಾಜದಲ್ಲಿ ಸದಾ ಶಾಂತಿ ಸಮಾನತೆಯನ್ನು ಬಯಸುವ ಸರ್ವಜ್ಞ ಪ್ರಣೀತವಾದ ಜೈನ … [Read more...] about ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ
ಸಮಾಜದ
ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ವೀರಶೈವ-ಲಿಂಗಾಯತ ಸಮಾಜ ಬುದ್ಧಿವಂತ, ಕ್ರಿಯಾಶೀಲ, ಸಮಾಜವಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ. ಕಾಂಗ್ರೇಸ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟ ಪಕ್ಷವಾಗಿದ್ದು ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಖಾಜಿಗಲ್ಲಿಯಲ್ಲಿರುವ ಶ್ರೀ ದುರುದುಂಡೆಶ್ವರ ಮಟ್ಟಕ್ಕೆ ಪ್ರವಾಸೋದ್ಯಮ ಇಲಾಖೆ ಯೋಜನೆ ಅಡಿ 50 … [Read more...] about ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ