ಹೊನ್ನಾವರ ;ಭಟ್ಟಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ " ಹಳ್ಳಿ ವಾಸ್ತವ್ಯ " ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹೊನ್ನಾವರ ತಾಲೂಕಿನ ಅತ್ಯಂತ ಕುಗ್ರಾಮವಾದ ನಗರ ಬಸ್ತಿಕೇರಿ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಾಡಗೇರಿ ಗ್ರಾಮಕ್ಕೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಮೂಲಭೂತ ಸೌಲಭ್ಯಗಳ,ಕುಂದು ಕೊರತೆಗಳ ಜ್ವಲಂತ ಸಮಸ್ಯೆಗಳ ನೈಜ ಚಿತ್ರಣ ಅರಿಯುವ ಸಲುವಾಗಿ ಅಲ್ಲಿನ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅಲ್ಲೇ ಪರಿಹಾರ … [Read more...] about ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ
ಸಮಾಜ ಕಲ್ಯಾಣ ಇಲಾಖೆ
ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಕಾರವಾರ: ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕಕರಿಗೆ ಮೀಸಲಾತಿಯನ್ನ ಮುಂದುವರೆಸುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸ್ಥಳದಲ್ಲಿ ರಾಜ್ಯ ಸಂಘಟನೆ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ನೀಡುತ್ತಿರುವ ಮೀಸಲಾತಿಯನ್ನ ತೆಗೆಯುವಂತೆ ಜೊತೆಗೆ ಈ ವರೆಗೆ … [Read more...] about ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನ
ಕಾರವಾರ:ಸಮಾಜ ಕಲ್ಯಾಣ ಇಲಾಖೆಯು 2017-18 ನೇ ಸಾಲಿನ ಪರಿಷಿಷ್ಟ ವರ್ಗಗಳ ವಿದಾÀ್ಯರ್ಥಿಗಳಿಗೆ ಮೆಟ್ರಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಎನ್ ಪಿ ಎಸ್ 2.0 ವೆಬ್ ಸೈಟ್ ಮೂಲಕ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಯು ಯಾವುದಾದರೂ ರಾಷ್ಟ್ರಿಕೃತ ಬ್ಯಾಂಕಿನಲ್ಲಿ ಉಳಿತಾಯ ಖಾತೆ ತೆರೆದು ಆಧಾರ ಸಂಖ್ಯೆ ಜೋಡಿಸಿಕೊಳ್ಳುವದು. ಆಧಾರ ಕಾರ್ಡ ಸಂಖೈ … [Read more...] about ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನ
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ