ಹೊನ್ನಾವರ:ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ನಡೆಯಬೇಕಿದೆ. ಇದಕ್ಕೆ ಯುವಕರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಹಿರೇಬೈಲ ಗ್ರಾಮದ ಚಿಕ್ಕೊಳ್ಳಿಯಲ್ಲಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೊಸಿಯೆಸನ್ ಇವರ ಆಶ್ರಯದಲ್ಲಿ ನಡೆದ ನಾಲ್ಕನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಸಭಾ ಕಾರ್ಯಕ್ರಮದ … [Read more...] about ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ