ಹಳಿಯಾಳ:- ಬಾಬಾ ಅಮ್ಟೆಯವರು ತಮ್ಮ ಜೀವನದುದ್ದಕ್ಕೂ ಸಾರಿದ ಮಾನವತೆಯ ಧರ್ಮವನ್ನು ಸಾರುವುದು ನನ್ನ ಜೀವನದ ಗುರಿ ಹಾಗೂ ಉದ್ದೇಶವಾಗಿದ್ದು ಕಳೆದ 45 ವರ್ಷಗಳಿಂದ ಸಮಾಜ ಸೇವೆಯನ್ನು ಮಾಡುತ್ತಿದ್ದೆನೆ. ಸಮಾಜಕ್ಕಾಗಿ ಜೀವನ ಮುಡುಪಾಗಿಟ್ಟಿದ್ದಾಗಿ ಖ್ಯಾತ ಸಾಮಾಜಿಕ ಸೇವಾ ಕಾರ್ಯಕರ್ತ ಡಾ.ಪ್ರಕಾಶ ಬಾಬಾ ಅಮ್ಟೆ ಹೇಳಿದರು. ಹಳಿಯಾಳದ ರುಡಸೆಟ್ಗೆ ಭೇಟಿ ನೀಡಿದ ಅವರು ತಮ್ಮ ವಿಚಾರಗಳನ್ನು ತೆರೆದಿಟ್ಟರು. ಬಾಬಾ ಅಮ್ಟೆಯವರ ಬಳಿ ಎಲ್ಲ ಧರ್ಮದ ಹಾಗೂ ಎಲ್ಲ ಪಕ್ಷಗಳ ಜನ ಭೇಟಿ … [Read more...] about ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.
ಸಮಾಜ ಸೇವೆ
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ