ಹೊನ್ನಾವರ:ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ … [Read more...] about ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಸಮಾಜ
ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು
ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು
ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ
ಸಿದ್ದಾಪುರ ತಾಲೂಕಿನಲ್ಲಿ ಮೀನು ಮಾರುಕಟ್ಟೆ ಇಲ್ಲದ ಕಾರಣ ಮೀನುಗಾರ ಸಮುದಾಯದವರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಅಲ್ಲಿನ ಜನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಿದ್ದಾಪುರದ ರವೀಂದ್ರ ನಗರ ಹಾಗೂ ಇನ್ನಿತರ ಕಡೆಗಳಲ್ಲಿ ಅಂಬಿಗ ಸಮಾಜದವರು ವಾಸಿಸುತ್ತಿದ್ದು, ಬಹುತೇಕರು ಮೀನುಗಾರಿಕೆ ಹಾಗೂ ಮೀನು ಮಾರಾಟವನ್ನು ನಂಬಿದ್ದಾರೆ. ಆದರೆ, ತಾಲೂಕಿನಲ್ಲಿ ಮೀನು ಮಾರಾಟ ಮಾಡಲು ಸೂಕ್ತ ಸ್ಥಳವಿಲ್ಲ. ಸರ್ಕಾರದಿಂದಲೂ ಮೀನು ಮಾರಾಟಕ್ಕಾಗಿ … [Read more...] about ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ