ಕಾರವಾರ: ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನಲ್ಲಿ ದರಣಿ ನಡೆಸಲಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್ ಶಾನಭಾಗ ತಿಳಿಸಿದರು. ಶುಕ್ರವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನಿಂದಲೂ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಪ್ರತಿಭಟನೆ ವೇಳೆ … [Read more...] about ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಸಮಾನ
ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ
ಹೊನ್ನಾವರ :ಹಡಿಬಾಳಿನ ರಾಗಶ್ರೀ ಸಂಸ್ಥೆ ವಿದ್ಯಾರ್ಥಿಗಳು ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ ನಡೆಸಿದರು. ಹಿರಿಯ ಸಂಗೀತಗಾರ ಡಾ| ಅಶೋಕ ಹುಗ್ಗಣ್ಣವರ ಇವರಿಂದ ಶಾಸ್ತ್ರೀಯ ಸಂಗೀತ ನಡೆಯಿತು. ಮೈಸೂರಿನ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಮಂಜುನಾಥ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ಗುರು ಮತ್ತು ಗುರಿಯಿಲ್ಲದೇ ಯಾವ ವಿದ್ಯೆಯೂ ಸಾಧಿಸದು. ಸಂಗೀತ ಗುರು ಪರಂಪರೆಯಿಂದ ಬರುವ ವಿದ್ಯೆ, ಸಂಗೀತ-ಸಾಹಿತ್ಯ ಕಲೆ … [Read more...] about ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ