ಹಳಿಯಾಳ: ನ್ಯಾಯಮೂರ್ತಿ ಎಜೆ ಸದಾಶೀವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸದಾಶೀವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅ.2ರಿಂದ ಆರಂಭಗೊಂಡಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ದಲಿತ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆ ಮೂಲಕ ಮಿನಿ … [Read more...] about ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಸಮೀತಿ
ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ