ಹೊನ್ನಾವರ; ತಾಲೂಕಿನ ಕಾಸರಕೋಡ ಟೊಂಕಾ ಭಾಗದಲ್ಲಿ ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹೆಸರಿನ ವಾಣಿಜ್ಯ ಬಂದರು ನಿಮಾಣವಾದರೆ, ಮೀನುಗಾರರ ಜೀವನೊಪಾಯಕ್ಕೆ ಮಾರಕ ಹಾಗೂ ಪರಿಸರಕ್ಕೆ ಹಾನಿಯಾಗಿದೆ ಈ ಯೋಜನೆ ತಕ್ಷಣ ಕೈಬಿಡಬೇಕಿದೆ. ಮೀನುಗಾರ ಮಹಿಳೆಯರ ಹೋರಾಟಕ್ಕೆ ನಮ್ಮ ಸಂಘಟನೆ ಬೆಂಬಲವಿದೆ ಎಂದು ಕನಾಟಕ ಪ್ರಾಂತ್ಯ ರೈತ ಸಂಘ ಹಾಗೂ ಸಿಐಟಿಯು ಸಂಘಟನೆ ಟೊಂಕಾ ಭಾಗಕ್ಕೆ ತೆರಳಿ ಬೆಂಬಲ ಸೂಚಿಸಿದೆ.ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯ್ಕ … [Read more...] about ಟೋಂಕಾ ಮಹಿಳೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ರೈತ ಸಂಘಟನೆ ಮತ್ತು ಸಿ.ಐಟಿಯು ಸಂಘಟನೆ