ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
ಸಮುದ್ರದ
ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಶಸ್ತ್ರಾಭ್ಯಾಸ
ಕಾರವಾರ:ಕಾರವಾರ ನೌಕಾನೆಲೆಯ ಸಿಬ್ಬಂದಿಗಳು ಆಗಸ್ಟ 21 ರಂದು ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಬೆ. 8 ರಿಂದ ಸಂಜೆ 6 ರವರೆಗೆ ಶಸ್ತ್ರಾಭ್ಯಾಸ ನಡೆಸಲಿದ್ದಾರೆ. ಮೀನುಗಾರರು ಈ ಅವಧಿಯಲ್ಲಿ ಉತ್ತರ ಭಾಗದ ಸಮುದ್ರದ ಹೊರ ಆವರಣ, ಕಾಮತ್ ಬೀಚ್ಗಳಿಂದ ಎರಡು ನಾಟಿಕಲ್ ಮೈಲು ದೂರದಲ್ಲಿರುವಂತೆ ನೌಕಾನೆಲೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಶಸ್ತ್ರಾಭ್ಯಾಸ