ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿಯೇ ಕೆಟ್ಟುನಿಂತ ಘಟನೆ ಬೈತಖೋಲ್ ಸಮೀಪ ನಡೆದಿದೆ. ಅಪಾಯದಲ್ಲಿದ್ದ 8 ಮೀನುಗಾರರನ್ನು ತಟರಕ್ಷಕ ಪಡೆ ಅಧಿಕಾರಿಗಳು ರಕ್ಷಿಸಿದರು. ಸಮುದ್ರ ಮದ್ಯೆ ಮೀನುಗಾರಿಕೆ ನಡೆಸುತ್ತಿದ್ದ ಫಾಲಾಕ್ಷ ಎಂಬ ದೋಣಿಯ ಇಂಜಿನ್ ಏಕಾಏಕಿ ಸ್ಥಗಿತಗೊಂಡಿತು. ಇದರಿಂದ ಅದಲ್ಲಿದ್ದ ಮೀನುಗಾರರು ಭಯಗೊಂಡಿದ್ದರು. ಒಬ್ಬರು ಕೋಸ್ಟಗಾರ್ಡ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಯಾಚಿಸಿದರು. ತುರ್ತಾಗಿ ಆಗಮಿಸಿದ ತಟರಕ್ಷಕ ಪಡೆಯವರು … [Read more...] about ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ