ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಸಮುದ್ರ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ
ಗೋಕರ್ಣ: ಕುಟ್ಲೆ ಕಡಲತೀರದಲ್ಲಿ ಭಾನುವಾರ ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ (23) ಎಂಬಾತರ ಶವ ಮಂಗಳವಾರ ಪತ್ತೆಯಾಗಿದೆ. ಮೈಸೂರಿನ ಪ್ಯಾರಾಮೆಡಿಕಲ್ ಕಾಲೇಜಿನ 7ಜನರ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದು, ಸುಮುದ್ರಕ್ಕೆ ಇಳಿದಿದ್ದರು. ಈ ವೇಳೆ ವಾಂಟೂಜೀನಾ ನೀರಿನಲ್ಲಿ ಕಣ್ಮರೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. … [Read more...] about ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ
ಮೀನುಗಾರರ ಸಂಕಸ್ಟ ಪರಿಹಾರ ನಿಧಿ
ಕಾರವಾರ: ರಾಜ್ಯ ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹೊಸದಾಗಿ ಪುನರ ರಚನೆಯಾದ ಮೀನುಗಾರರ ಸಂಕಸ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಈ ಹಿಂದೆ ಮೀನುಗಾರರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಪರಿಸ್ಕರಿಸಲು ನಿರ್ದರಿಸಲಾಗಿದೆ. ಮೀನುಗಾರರ ಆಕಸ್ಮಿಕ ಮರಣ ಪ್ರಕರಣಗಳಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ, ಸಮುದ್ರದಲ್ಲಿ ಮೀನು ಹಿಡಿಯುವ ಸಂದರ್ಭ ಮರಣ ಹೊಂದಿದ ಪ್ರಕರಣಗಳಿಗೆ ನೀಡುವ ಪರಿಹಾರ 5 ಲಕ್ಷ ರೂ ವನ್ನು 6 … [Read more...] about ಮೀನುಗಾರರ ಸಂಕಸ್ಟ ಪರಿಹಾರ ನಿಧಿ
ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು
ಕಾರವಾರ: ಯಾಂತ್ರಿಕೃತ ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವನಪ್ಪಿದ್ದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಡಾಲ್ಪಿನ್ ಮರಿಯ ಮೃತ ದೇಹ ಭಾನುವಾರ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯವರು ಪಂಚನಾಮೆ ನಡೆಸಿದ್ದು, ಮೃತ ದೇಹವನ್ನು ವಿಜ್ಞಾನಕೇಂದ್ರಕ್ಕೆ ಕೊಂಡೊಯ್ದರು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೋಟ್ ಡಿಕ್ಕಿ ಹೊಡೆದ ಸಾಕ್ಷಿಗೆ ಡಾಲ್ಬನ್ ದೇಹದಲ್ಲಿ ಗುರುತುಗಳು ಪತ್ತೆಯಾಗಿವೆ. ಬೋಟ್ನ ಪಂಕ ತಗುಲಿರುವ ಶಂಕೆಯಿದೆ. … [Read more...] about ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು