ಹೊನ್ನಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೋಟೆ ಮಾಳಕೋಡ ಹಾಗೂ, ಕೆಳಗಿನ ಇಡಗುಂಜಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿ ನಡೆಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ್ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಕಾಳ ವೈದ್ಯ ನೇರವೆರಿಸಿದರು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿನಯತೆ ಕೂಡಾ ಬೇಳೆಸಿಕೊಳ್ಳಬೇಕು … [Read more...] about ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ
ಸಮ್ಮೇಳನ
ಡಿ.24 ರಂದು ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಡಿ.24 ರಂದು ರವಿವಾರ ಮಂಕಿಯ ಕೊಕ್ಕೇಶ್ವರ ರಾಮಕ್ಷತ್ರೀಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಚಿತ್ರದುರ್ಗ ಸಾರಿಗೆ ಇಲಾಖೆಯ ಎ.ಆರ್.ಟಿ.ಓ. ಈಶ್ವರ ನಾಯ್ಕ ಆಗಮಿಸುವರು. ಮುಖ್ಯ ಅತಿಥಿಯಾಗಿ ಅಧ್ಯಕ್ಷರು, ಕೊಕ್ಕೇಶ್ವರ ಎಜ್ಯುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ (ರಿ.) ಮಂಕಿ ಅಣ್ಣಪ್ಪ … [Read more...] about ಡಿ.24 ರಂದು ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ
ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ 15 ಮತ್ತು 16 ರಂದು ಎರಡು ದಿನಗಳ ಕಾಲ 'ವಿಜ್ಞಾನ ತಂತ್ರಜ್ಞಾನ ಮತ್ತು ಸಮಾಜ' ಎಂಬ ವಿಷಯದ ಮೇಲೆ ಆಯೋಜಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ವಿದ್ವತ್ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ … [Read more...] about ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮದ್ಯ ವ್ಯಸನ ತ್ಯಜಿಸಲು ಮುರುಡೇಶ್ವರದ ಆರ್ಎನ್ಎಸ್ ಹೈವೇ ಹೊಟೇಲ್ನಲ್ಲಿ ಆ.18ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು 9901876180ನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ. … [Read more...] about ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನ
ಭಟ್ಕಳ:ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನದಲ್ಲಿ ಗುರುತಿಸಿ ಜೆ.ಸಿ.ಐ. ಭಟ್ಕಳ ಸಿಟಿ ನಡೆಸಿದ ಕಾರ್ಯಚಟುವಟಿಕೆಗಳನ್ನು ಮೆಚ್ಚಿ ಪುರಸ್ಕರಿಸಲಾಯಿತು. ಜೆ.ಸಿ.ಐ. ಭಟ್ಕಳ ಸಿಟಿ ಅಧ್ಯಕ್ಷ ನಾಗರಾಜ ಶೇಟ್ ಅವರನ್ನು ಗೌರವಿಸಿ ಪುರಸ್ಕಾರವನ್ನು ನೀಡಲಾಯಿತು. … [Read more...] about ಜೆ.ಸಿ.ಐ. ಭಟ್ಕಳ ಸಿಟಿಗೆ ಮಂಗಳೂರಿನ ವಿಟ್ಲದಲ್ಲಿ ನಡೆದ 15ನೇ ಝೋನ್ರ ಮಧ್ಯಂತರ ಸಮ್ಮೇಳನ