ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ