ಹೊನ್ನಾವರ: ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಕಿ ಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಸರಾ ವಿಶೇಷ 25 ದಿನಗಳ ಬೋಧನಾ ಕಾರ್ಯಕ್ರಮವಾದ “ ವಿಶ್ವಾಸ ಕಿರಣ “ ವನ್ನು ತಾಲೂಕಾ ಪಂಚಯತಿ ಕಾರ್ಯನಿರ್ವಾಹಕ ಆಧಿಕಾರಿ ಸುರೇಶ ನಾಯ್ಕ ಇವರು ಉದ್ಘಾಟಿಸಿದರು. ನಂತರ ಮಾತನಾಡಿ ವಿದ್ಯಾರ್ಥಿಗಳಿಗೆ ಸರಕಾರದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಗೆ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಹೆಚ್ಚಿಸಲಿದೆ. ಗಣಿತ ವಿಜ್ಞಾನ & ಇಂಗ್ಲೀಷೆ ವಿಷಯಗಳಲ್ಲಿ ಕಲಿಕಾಂಶಗಳ ಪರಿಕಲ್ಪನೆಯನ್ನು … [Read more...] about ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್ ಕ್ಲಾಸ್
ಸರಕಾರಿ ಪ್ರೌಢಶಾಲೆ
ಸರಕಾರಿ ಪ್ರೌಢಶಾಲೆ ಅಳ್ಳಂಕಿ, ಎಸ್. ಎಸ್. ಎಲ್. ಸಿ. ಫಲಿತಾಂಶ
ಹೊನ್ನಾವರ .2017-18 ನೇ ಸಾಲಿನಲ್ಲಿ ಸರಕಾರಿ ಪ್ರೌಢಶಾಲೆ ಅಳ್ಳಂಕಿಯಲ್ಲಿ ಎಸ್.ಎಸ್.ಎಲ್. ಸಿ. ಪರೀಕ್ಷೆಗೆ ಕುಳಿತ 73 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 55 ವಿದ್ಯಾರ್ಥಿಗಳು ಫಸ್ಟಕ್ಲಾಸ್, 5 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸಿನಲ್ಲಿ ಉತ್ತೀರ್ಣರಾಗಿರುತ್ತಾರೆ. ಕಾವ್ಯ ರಾಮಚಂದ್ರ ನಾಯ್ಕ 92.64 % , ಪ್ರಮೋದ ಗಣಪತಿ ನಾಯ್ಕ 91. 20%, ಹಾಗೂ ಶ್ವೇತಾ ಶ್ಯಾಮ ಅಂಕೋಲೇಕರ್ 88.96 % ಕ್ರಮವಾಗಿ ಪ್ರಥಮ … [Read more...] about ಸರಕಾರಿ ಪ್ರೌಢಶಾಲೆ ಅಳ್ಳಂಕಿ, ಎಸ್. ಎಸ್. ಎಲ್. ಸಿ. ಫಲಿತಾಂಶ
ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ
ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ