ಹಳಿಯಾಳ:- ಜನಸಂಖ್ಯಾ ಸ್ಪೋಟವು ಇಂದು ಅನೇಕ ಸಮಸ್ಯಗಳಿಗೆ ಕಾರಣವಾಗಿದ್ದು, ಜನಸಂಖ್ಯಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ಬೆಳೆಯುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಕೈಜೊಡಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಗುರುವಾರ ಹಳಿಯಾಳ ಆರೋಗ್ಯ ಇಲಾಖೆ ಮತ್ತು ಸರಕಾರಿ ಶಿವಾಜಿ ಪದವಿ ಪೂರ್ವ ಕಾಲೇಜ ಜಂಟಿ ಆಶ್ರಯದಲ್ಲಿ … [Read more...] about ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸಿ- ವಿಪ ಸದಸ್ಯ ಘೊಟ್ನೇಕರ ಕರೆ