ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು