ದಿನಾಂಕ 11/8/17 ರಂದು ಹಿರೇಗುತ್ತಿ ಗ್ರಾಮದ ಮೊರಬದಲ್ಲಿ ಹಳ್ಳೇರ ಜಾತಿಗೆ ಸೇರಿದ ಭಾಗದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ 2011 ಕ್ಕೂ ಪೂರ್ವದಲ್ಲಿ ನೋಂದಣಿಯಾದ, ಇದುವರೆಗೂ ಎಲ್.ಪಿ.ಜಿ. ಗ್ಯಾಸ್ ಸಂಪರ್ಕ ಹೊಂದಿರದ ಅರ್ಹ ಬಿಪಿಎಲ್ ಕಾರ್ಡದಾರರಾದ ಯಮುನಾ ಹಳ್ಳೇರ, ಮಂಗಲಾ ಹಳ್ಳೇರ, ನಾಗಮ್ಮ ಹಳ್ಳೇರ, ಮಾದೇವಿ ಹಳ್ಳೇರ, ಸುಮಿತ್ರಾ ಬಾಂದೇಕರ, ಲಲಿತಾ ನಾಯ್ಕ, ಕುಮಾರಿ ಹರಿಕಾಂತ, ನಿರ್ಮಲಾ ಹರಿಕಾಂತ, ಜಟ್ಟಿ ಹರಿಕಾಂತ ಇವರುಗಳಿಗೆ ಬೆಳಕು … [Read more...] about ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ಸರಕಾರ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಭಟ್ಕಳ:ಸರಕಾರ ನದಿ, ತೊರೆ, ಕೆರೆಗಳನ್ನು ಸ್ವಚ್ಚವಾಗಿಟ್ಟುಕೊಂಡು ಪರಿಸರವನ್ನು ಉಳಿಸುವಂತೆ ಸದಾ ಕಾಲ ಜಾಗೃತಗೊಳಿಸುತ್ತಿರುತ್ತದೆ. ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವುದು, ಸ್ವಚ್ಚತೆಯ ಕಾರ್ಯ ವ್ಯಾಪಕವಾಗಿ ಸರಕಾರದ ನೆರವಿನಿಂದ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ಇದೇ ಉತ್ತರ ಕನ್ನಡದ ನದಿಯೊಂದು ಒಳಚರಂಡಿ ನೀರಿನಿಂದಾಗಿ ಕಲುಷಿತಗೊಂಡು ರೋಗ ಹರಡುವ ಭೀತಿ ಇದ್ದರೂ ಸರಕಾರವಾಗಲೀ, ಸಂಘ … [Read more...] about ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಸುನಾಮಿ ಅಣಕು ಕಾರ್ಯಾಚರಣೆ
ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು