ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ
ಸರಬರಾಜು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ