ಹೊನ್ನಾವರ :ಇಲ್ಲಿನ ಬಸ್ನಿಲ್ದಾಣ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಪಟ್ಟಣದ ಬಸ್ನಿಲ್ದಾಣದಲ್ಲಿ ಸಂಜೆ 7:30 ಆದರೂ ದೀಪ ಬೆಳಗುವುದಿಲ್ಲ ಎಂದು ಪ್ರಯಾಣಿಕರು ಕಂಟ್ರೂರ್ ಬಳಿ ಪ್ರಶ್ನಿಸಿದಾಗ ಆಗ ಬಡಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಬೈದು ಬೆದರಿಕೆ ಹಾಕಿದ ಘಟನೆ ಹೊನ್ನಾವರ ಬಸ್ನಿಲ್ದಾಣದಲ್ಲಿ ನಡೆದಿದೆ. ರಾತ್ರಿ 7:30ಕ್ಕೆ ಸುಮಾರಿಗೆ ಬಸ್ನಿಲ್ದಾಣದ ಮುಖ್ಯದ್ವಾರದಲ್ಲಿ ಲೈಟ್ ಹಾಕಲಿಲ್ಲವೆಂದು ಸಾರ್ವಜನಿಕರು ಹಾಗೂ … [Read more...] about ಬಸ್ನಿಲ್ದಾಣ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರಯಾಣಿಕರ ಪ್ರತಿಭಟನೆ
ಸರಿಪಡಿಸುವಂತೆ
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ