ಯಲ್ಲಾಪುರ: ಕಂಪ್ಲಿ ಮಂಚಿಕೇರಿಯಲ್ಲಿ ಪಶು ಆಸ್ಪತ್ರೆ ಇದ್ದೂ ಪ್ರಯೋಜನವಿಲ್ಲದಂತಾಗಿದೆ. ಪಶು ಆಸ್ಪತ್ರೆಗೆ ವೈದ್ಯರಿಲ್ಲದೆ ಅನಾರೋಗ್ಯಕ್ಕೊಳಗಾದ ಗೋವುಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದು, ಪಶುವೈದ್ಯರ ನೇಮಕಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಈ ಹಿಂದೆ ಇದ್ದ ಪಶು ವೈದ್ಯರು ಬೇರೆಡೆಗೆ ವರ್ಗ ಮಾಡಿಸಿ ಕೊಂಡು ಹೋದ ಮೇಲೆ ಎಲ್ಲದಕ್ಕೂ ತಾಲೂಕಾಸ್ಪತ್ರೆಗೆ ಹೋಗಬೇಕು. ಸಾಮಾಜಿಕ ಕಾರ್ಯಕರ್ತ ವಿನೋದ ನಾಯಕ ಮನೆಯಲ್ಲಿ ಜರ್ಸಿ ಆಕಳು ಮತ್ತು ಕರು … [Read more...] about ಮಂಚಿಕೇರಿ ಪಶು ಆಸ್ಪತ್ರೆಗೆ ವೈದ್ಯರನ್ನು ನೇಮಕಕ್ಕೆ ಒತ್ತಾಯ