ಹಳಿಯಾಳ:ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ ಹೊಳೆಯೆ ಹರಿದು ಬರುತ್ತಿದ್ದು ಕ್ಷೇತ್ರದಲ್ಲಿ ಮತ್ತೇ ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ ಮಂಜೂರಾಗಿದ್ದು ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹಳಿಯಾಳ: ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ … [Read more...] about ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ