ಹಳಿಯಾಳ:- ಕೊಡಗು ಜಿಲ್ಲೆಯ ಸಂತ್ರಸ್ಥ ಕುಟುಂಬಗಳಿಗೆ ಬಟ್ಟೆಬರೆ ಹಾಗೂ ಅಗತ್ಯ ದಿನಬಳಕೆ ವಸ್ತುಗಳ ನೆರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆಬರೆ … [Read more...] about ಕೊಡಗು ಸಂತ್ರಸ್ಥ ಕುಟುಂಬಳಿಗೆ ಹೆಚ್ಚುವರಿ 50 ಸಾವಿರ ಪರಿಹಾರ ಧನ ನೀಡಲು ಸರ್ಕಾರದ ತೀರ್ಮಾನ- ಸಚಿವ ಆರ್.ವಿ.ದೇಶಪಾಂಡೆ