ಶಿರಸಿ : ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರ ಜೊತೆ ಸಭೆ ನಡೆಯಿತು.ಶಿರಸಿ : ಮುಂಬರುವ ಗಣೇಶ ಚತುರ್ಥಿಯನ್ನು ಸರ್ಕಾರದ ನಿಯಮದಂತೆ ಅತ್ಯಂತ ಸರಳವಾಗಿ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಆಚರಿಸಬೇಕು ಎಂದು ತಹಸೀಲ್ದಾರ ಎಮ್ . ಆರ್. ಕುಲಕರ್ಣಿ ಸೂಚಿಸಿದ್ದರು.ಗಣೇಶ ಚತುರ್ಥಿ ಹಿನ್ನಲೆಯಲ್ಲಿ ನಗರದ ಮಿನಿ ವಿಧಾನಸೌಧದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೊವಿಡ್ ಕಾರಣಕ್ಕಾಗಿ … [Read more...] about ಗಣೇಶ ಚೌತಿ : ಮನೆ ದೇವಸ್ಥಾನದಲ್ಲಿ ಮಾತ್ರ, ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ