ಹೊನ್ನಾವರ: ವಿಧಾನ ಪರಿಷತ್ತಿಗೆ ೨೮ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ಪಶ್ಚಿಮ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೋಹನ ಶೆಟ್ಟಿ ಪಿಯು ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಡಿಎಂ ಪದವಿ ಪ;ಊರ್ವ ಹಾಗೂ ಪದವಿ ಮಹಾವಿದ್ಯಾಲಯಕ್ಕೆ ತೆರಳಿ ಮತ ನೀಡುವಂತೆ ಪ್ರಚಾರ ನಡೆಸಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಈ ಬಾರಿ ಪದವಿದರ ಕ್ಷೇತ್ರದ ಹಲವು … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ
ಹೊನ್ನಾವರ .ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಯುವ ರೆಡ್ಕ್ರಾಸ್ ಘಟಕದ ವತಿಯಿಂದ “ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ” ದಡಿಯಲ್ಲಿ ಕೊಡಗು ಜಿಲ್ಲೆಯಲ್ಲಿನ ಹಾಗೂ ಆಸುಪಾಸಿನ ಜಿಲ್ಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ವಿದ್ಯಾಭ್ಯಾಸ ಮುಂದುವರಿಕೆಗೆ ಸಹಕರಿಸಲು 10.000/- ರೂ.ಗಳನ್ನು ಕಾಲೇಜು ವ್ಯಾಪ್ತಿಯಲ್ಲಿ ಸಂಗ್ರಹಿಸಲಾಗಿದ್ದು, ಈ ಹಣವನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ಶಾಖೆಗೆ ಕಳುಹಿಸಲಾಗುವುದು. … [Read more...] about ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ