ಹಳಿಯಾಳ:- ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳ,ಎಲ್ಲಾ ಅಂಗಡಿ-ಮಳಿಗೆಗಳು ಕನ್ನಡದಲ್ಲೇ ನಾಮಫಲಕಗನ್ನು ಅಳವಡಿಸಬೇಕೆಂದು ಹಳಿಯಾಳದ ಜಯ ಕರ್ನಾಟಕ ಸಂಘಟನೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಶುಕ್ರವಾರ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಬಳಿಕ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ … [Read more...] about ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ