ಹೊನ್ನಾವರ; ಸರಕಾರಿ ಪದವಿ ಪೂರ್ವ ಕಾಲೇಜು ಇಡಗುಂಜಿಯವಿದ್ಯಾರ್ಥಿಗಳು ದ್ವೀತಿಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಾಣಿಜ್ಯ ವಿಭಾಗದ ಬಾಲಕೃಷ್ಣ ಭಟ್ - 527, ಸಂಜನಾ ಎಮ್ ನಾಯ್ಕ - 526, ಸುವರ್ಣ ಎಮ್ ನಾಯ್ಕ - 503, ಕಲಾ ವಿಭಾಗದಲ್ಲಿ ಪ್ರಿನ್ಸಿಟಾ ಮಿರಾಂಡ - 498, ಮಮತಾ ನಾಯ್ಕ - 467, ಅಂಕಿತಾ ಗೌಡ - 450, ವಿಜ್ಞಾನ ವಿಭಾಗದಲ್ಲಿ ಅನುಷಾ ಟಿ. ಮೇಸ್ತ - 489, ನಾಗವೇಣಿ ಜಿ. ನಾಯ್ಕ - 467, ದಿವ್ಯಾ ಜಿ. ನಾಯ್ಕ - … [Read more...] about ದ್ವೀತಿಯ ಪಿಯುಸಿಯಲ್ಲಿ ಇಡಗುಂಜಿ ಸರ್ಕಾರಿ ಕಾಲೇಜಿನ 71% ಫಲಿತಾಂಶ
ಸರ್ಕಾರಿ
ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ಕಾರವಾರ: ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥ, ಮೂಲತ ನಗರದ ಹರಿಕಂತ್ರವಾಡ ನಿವಾಸಿಯಾಗಿರುವ ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಕುವೆಂಪು ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. "ಡಾ. ಸರಗು ಕೃಷ್ಣಮೂರ್ತಿಯವರ ಕಾವ್ಯ ಕೃತಿಯಲ್ಲಿ ಸಾಮಾಜಿಕ ಚಿಂಥನೆ" ವಿಷಯವಾಗಿ ಇವರು ಮಂಡಿಸಿದ ಪ್ರಬಂಧಕ್ಕೆ ಪದವಿ ಲಭಿಸಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ಕಲಾ ಕಾಲೇಜಿನ ಹಿಂದಿ ಮುಖ್ಯಸ್ಥ ಡಾ.ಬಿಸಿ ಬೂದಿನಾಯ್ಕ ಇವರಿಗೆ … [Read more...] about ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು
ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ
ಕಾರವಾರ: ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ನಂತರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸರ್ಕಾರಿ ಎಂಜಿನಿಯರಿಂಗ್ ಮಹಾ ವಿದ್ಯಾಲಯದ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ. ನಗರದ ಹಾಸ್ಟೇಲ್ವೊಂದರಲ್ಲಿ … [Read more...] about ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ