ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಸರ್ಕಾರಿ
ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಯಾವದೇ ಆಸೆ ಆಮೀಷಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ವಕೀಲರ … [Read more...] about ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್ಆರ್ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 2017-18 ನೇ ಸಾಲಿಗೆ ಖಾಲಿ ಇರುವ ಉಳಿದಿರುವ ಸೀಟುಗಳಿಗಾಗಿ ಎಸ್.ಎಸ.ಎಲ್.ಸಿ ವಾರ್ಷಿಕ / ಪೂರಕ (ಸಪ್ಲಿಮೆಂಟರಿ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ "ಆನ್ಲೈನ್ ಇಂಟರ್ಯಾಕ್ಟಿವ ಕೌನ್ಸಿಲಿಂಗ" ಮೂಲಕ ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ ರೂ. 100 … [Read more...] about ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ