• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರಿ

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

July 5, 2017 by Sachin Hegde Leave a Comment

  ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

July 1, 2017 by Sachin Hegde Leave a Comment

ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ

June 10, 2017 by Sachin Hegde Leave a Comment

ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ

ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

May 23, 2017 by Sachin Hegde Leave a Comment

ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ

May 11, 2017 by Sachin Hegde Leave a Comment

ದಾಂಡೇಲಿ :ಈ ವರ್ಷ ಜರುಗಿದೆ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಗರದ ವಿವಿದ ಪಿ.ಯು.ಸಿ ಕಾಲೇಜುಗಳ ಪಲಿತಾಂಶ ಈ ರೀತಿಯಾಗಿದೆ. ¨ಂಗೂರನಗರ ಪದವಿಪೂರ್ವ ಕಾಲೇಜು : ವಿಜ್ಞಾನ ವಿಭಾಗ : ಪ್ರಥಮ ಸ್ಥಾನ ತಾನಿಯಾ ಎನ್. ನಾಗೇಕರ್, ಶೇ.95.50(573), ದ್ವಿತೀಯ ಸ್ಥಾನ ಪೂರ್ವಾ ಶ್ರೀಧರ್ ನಾಯ್ಕ,ಶೇ95.33(572), ತೃತೀಯ ಸ್ಥಾನ ಪೂಜಾ ಸುರೇಶ ಹೆಬ್ಬಾರ ಶೇ.94.83(569), ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತವರು ಒಟ್ಟು ವಿದ್ಯಾರ್ಥಿಗಳು 194, ಪಾಸಾದವರು 141, ಶೇ. … [Read more...] about ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar