ಕಾರವಾರ: ಹಾರ ಮತ್ತು ಆರೋಗ್ಯದ ಶಿಕ್ಷಣದ ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳನ್ನು ಸರಿಯಾಗಿ ಜೋಪಾನ ಮಾಡುವ ಸಾಮಥ್ರ್ಯವನ್ನು ಹೆಚ್ಚಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದು ಬಾಲ ವಿಕಾಸ ಸಮಿತಿ ಅಧ್ಯೆಕ್ಷೆ ಮನಿಷಾ ನಾಯ್ಕ ಹೇಳಿದರು.ಅವರು ಚಿತ್ತಾಕುಲಾದ ಕಣಸಗಿರಿ ಬಂದರವಾಡಾ ಅಂಗನವಾಡಿ ಕೇಂದ್ರದಲ್ಲಿ ನಡೆದ "ರಾಷ್ಟ್ರೀಯ ಪೋಷಣಾ ಅಭಿಯಾನ-2020" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಹಾಗೂ ಗರ್ಭಿಣಿ ಮಹಿಳೆಯರ ಸ್ವಾಸ್ಥ್ಯ ಕಾಪಾಡಲು ಸರ್ಕಾರ ಕೈಗೊಂಡ … [Read more...] about ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ